July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಮ್ ಕೆ ಪ್ರಸಾದ್, ಗು. ಸ್ವಾ ಸೇವಾ ಸಮಿತಿ ಅಧ್ಯಕ್ಷ ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ, ಉಪಾಧ್ಯಕ್ಷರಾದ ದಿವಾಕರ ಸಾಲ್ಯಾನ್ ಸುರ್ಯ, ಜಯಕುಮಾರ್ ಸುರ್ಯ, ದೇವೇಂದ್ರ ಪೂಜಾರಿ ಕುದುಪುಲ, ಬಿಲ್ಲವ ಅಸೋಸಿಯೇಶನ್ ಬೆಂಗಳೂರು ಇದರ ನಿರ್ದೇಶಕರಾದ ಆದರ್ಶ್ ನೂಚಿಲ, ವಸಂತಿ ವಸಂತ ಕುತ್ರೊಟ್ಟು ಮತ್ತು ಎಲ್ಲಾ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ವೀರಪ್ಪ ಪೂಜಾರಿ ಸ್ವಾಗತಿಸಿದರು. ದಿವಾಕರ ಸುರ್ಯ ವಂದಿಸಿದರು. ಮೀನಾಕ್ಷಿ ಕೆ ಭಂಡಾರಿಕೋಡಿ ನಿರೂಪಿಸಿದರು.

Related posts

ಬಂದಾರು: ಸ.ಹಿ.ಪ್ರಾ. ಶಾಲಾ ಶಿಕ್ಷಕಿ ಕು. ದೇವಿಕಾ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!