24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡರವರ ಮನೆ ಬಳಿ ರಸ್ತೆಗೆ ಜೂ. 26ರಂದು ಬೆಳಗ್ಗಿನ ಜಾವ ಮರದ ಗೆಲ್ಲು ಬಿದ್ದು ಸಂಚಾರಕ್ಕೆ ತೊಡಕ್ಕಾಗಿ ಸೈಡ್ ನಿಂದ ವಾಹನ ಚಲಿಸುವಾಗ ಬಸ್ ವೊಂದು ಕೆಸರಿನಲ್ಲಿ ಸಿಲುಕಿದ್ದು ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹೋಮ್ ಗಾರ್ಡ್ ವಸಂತ ಗೌಡ ನಿಡ್ಲೆ ಹಾಗೂ ನಿಡ್ಲೆ -ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಗಿರೀಶ್ ಗೌಡ ಬಾರಗುಡ್ಡೆ, ಕೊರಗಪ್ಪ ಗೌಡ ಪರಹಿತ್ತಿಲು, ಲಿಂಗಪ್ಪ ಗೌಡ ಕೋಲಡ್ಕ, ಚಂದ್ರಶೇಖರ ಗೌಡ ಒಂಟ್ಯಾನ, ಸೇರಿ ಮರದ ಗೆಲ್ಲನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

Related posts

ಜಿಲ್ಲಾಮಟ್ಟದ ಐಟಿ ಕ್ವಿಜ್‌ ಸ್ಪರ್ಧೆ: ಉಜಿರೆಯ ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಕಾಶಿಪಟ್ಣ: ಬೈಕ್ ಗಳ ನಡುವೆ ಅಪಘಾತ: ಸವಾರರಿಗೆ ಗಾಯ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಕ್ರೀಡಾ ಕಲರವ ಉದ್ಘಾಟನೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
error: Content is protected !!