25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡರವರ ಮನೆ ಬಳಿ ರಸ್ತೆಗೆ ಜೂ. 26ರಂದು ಬೆಳಗ್ಗಿನ ಜಾವ ಮರದ ಗೆಲ್ಲು ಬಿದ್ದು ಸಂಚಾರಕ್ಕೆ ತೊಡಕ್ಕಾಗಿ ಸೈಡ್ ನಿಂದ ವಾಹನ ಚಲಿಸುವಾಗ ಬಸ್ ವೊಂದು ಕೆಸರಿನಲ್ಲಿ ಸಿಲುಕಿದ್ದು ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹೋಮ್ ಗಾರ್ಡ್ ವಸಂತ ಗೌಡ ನಿಡ್ಲೆ ಹಾಗೂ ನಿಡ್ಲೆ -ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಗಿರೀಶ್ ಗೌಡ ಬಾರಗುಡ್ಡೆ, ಕೊರಗಪ್ಪ ಗೌಡ ಪರಹಿತ್ತಿಲು, ಲಿಂಗಪ್ಪ ಗೌಡ ಕೋಲಡ್ಕ, ಚಂದ್ರಶೇಖರ ಗೌಡ ಒಂಟ್ಯಾನ, ಸೇರಿ ಮರದ ಗೆಲ್ಲನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!