25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡರವರ ಮನೆ ಬಳಿ ರಸ್ತೆಗೆ ಜೂ. 26ರಂದು ಬೆಳಗ್ಗಿನ ಜಾವ ಮರದ ಗೆಲ್ಲು ಬಿದ್ದು ಸಂಚಾರಕ್ಕೆ ತೊಡಕ್ಕಾಗಿ ಸೈಡ್ ನಿಂದ ವಾಹನ ಚಲಿಸುವಾಗ ಬಸ್ ವೊಂದು ಕೆಸರಿನಲ್ಲಿ ಸಿಲುಕಿದ್ದು ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹೋಮ್ ಗಾರ್ಡ್ ವಸಂತ ಗೌಡ ನಿಡ್ಲೆ ಹಾಗೂ ನಿಡ್ಲೆ -ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಗಿರೀಶ್ ಗೌಡ ಬಾರಗುಡ್ಡೆ, ಕೊರಗಪ್ಪ ಗೌಡ ಪರಹಿತ್ತಿಲು, ಲಿಂಗಪ್ಪ ಗೌಡ ಕೋಲಡ್ಕ, ಚಂದ್ರಶೇಖರ ಗೌಡ ಒಂಟ್ಯಾನ, ಸೇರಿ ಮರದ ಗೆಲ್ಲನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

Related posts

ಜ.6 : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಕಪಿಲಾ ನದಿ ಕಿರು ಸೇತುವೆ ದುರಸ್ತಿ ಸಮಿತಿ ಜಮೆ-ಖರ್ಚುಗಳ ಸಭೆ

Suddi Udaya

ಆ.18: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡರೆ ಗೌಜಿ ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ 79 ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಬಡಗಕಾರಂದೂರು ಶಾಲಾ ಮಕ್ಕಳಿಗೆ ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya
error: Content is protected !!