July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಡ್ಲೆ: ರಸ್ತೆಗೆ ಮರದ ಗೆಲ್ಲು ಬಿದ್ದು ಸಂಚಾರ ಅಸ್ತವ್ಯಸ್ಥ

ನಿಡ್ಲೆ : ಇಲ್ಲಿಯ ಪಜಿಲ ಧರ್ನಪ್ಪ ಗೌಡರವರ ಮನೆ ಬಳಿ ರಸ್ತೆಗೆ ಜೂ. 26ರಂದು ಬೆಳಗ್ಗಿನ ಜಾವ ಮರದ ಗೆಲ್ಲು ಬಿದ್ದು ಸಂಚಾರಕ್ಕೆ ತೊಡಕ್ಕಾಗಿ ಸೈಡ್ ನಿಂದ ವಾಹನ ಚಲಿಸುವಾಗ ಬಸ್ ವೊಂದು ಕೆಸರಿನಲ್ಲಿ ಸಿಲುಕಿದ್ದು ಇದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಗಿತ್ತು.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಹೋಮ್ ಗಾರ್ಡ್ ವಸಂತ ಗೌಡ ನಿಡ್ಲೆ ಹಾಗೂ ನಿಡ್ಲೆ -ಕಳೆಂಜ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಾದ ಗಿರೀಶ್ ಗೌಡ ಬಾರಗುಡ್ಡೆ, ಕೊರಗಪ್ಪ ಗೌಡ ಪರಹಿತ್ತಿಲು, ಲಿಂಗಪ್ಪ ಗೌಡ ಕೋಲಡ್ಕ, ಚಂದ್ರಶೇಖರ ಗೌಡ ಒಂಟ್ಯಾನ, ಸೇರಿ ಮರದ ಗೆಲ್ಲನ್ನು ತೆರವು ಗೊಳಿಸಿ ವಾಹನ ಸಂಚಾರಕ್ಕೆ ವ್ಯವಸ್ಥೆ ಮಾಡಿದರು.

Related posts

ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರ ಡ್ರಾಗನ್ ಕೃಷಿ ತೋಟಕ್ಕೆ ವಿಜ್ಞಾನಿ ತಂಡ ಭೇಟಿ

Suddi Udaya

ಅನಾರೋಗ್ಯದಿಂದ ಕಾಶಿಪಟ್ಣದ ಯುವಕ ದೀಪಕ್ ಸಾಲಿಯಾನ್ ನಿಧನ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಪುಂಜಾಲಕಟ್ಟೆ ಯಕ್ಷಧ್ರುವ ಪಟ್ಲ ಫೌಂಡೇಶನ್ ಘಟಕದ ಮಹಾಸಭೆ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya
error: Content is protected !!