September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

ವೇಣೂರು : ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್-ವೇಣೂರು ಪೋಲಿಸ್ ಠಾಣೆಯ ವತಿಯಿಂದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಜೂ. 26 ರಂದು ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ಪರಿಣಾಮದ ಕುರಿತು ಜನಜಾಗೃತಿ ಅಭಿಯಾನವನ್ನು ಆಯೋಜಿಸಲಾಯಿತು.

ವೇಣೂರು ಪೋಲಿಸ್ ಠಾಣೆಯ ಎಎಸ್ಐ ಲೋಕೇಶ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗಿಯಾಗಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಕಾನ್ಸ್ಟೇಬಲ್ ತ್ರಿಮೂರ್ತಿ, ಶಾಲಾ ಮುಖ್ಯೋಪಾಧ್ಯಾಯರಾದ ಸುರೇಶ್, ದೈಹಿಕ ಶಿಕ್ಷಣ ಶಿಕ್ಷಕ ಸುನಿಲ್ ಬಾಪಟ್, ಶಿಕ್ಷಕಿ ಸರೋಜರವರು ಉಪಸ್ಥಿತರಿದ್ದರು.

Related posts

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ತರಗತಿ ಉದ್ಘಾಟನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕು ದ್ವಿತೀಯ ಗಮಕ ಸಮ್ಮೇಳನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮ ಶಾಲೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಮಹಮ್ಮದ್ ಶಹಝಾದ್ ಗೆ ಅಭಿನಂದನೆ

Suddi Udaya

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya

ಅಕ್ಷಯ ತೃತೀಯದ ಚಿನ್ನದ ಖರೀದಿ- ಧರ್ಮ ಪರಂಪರೆ – ಮುಳಿಯ ಗೋಲ್ಡ್ & ಡೈಮಂಡ್ಸ್ ನಲ್ಲಿ ವಿಚಾರ ಸಂಕಿರಣ

Suddi Udaya
error: Content is protected !!