ಗ್ರಾಮಾಂತರ ಸುದ್ದಿಚಿತ್ರ ವರದಿ

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.27ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Related posts

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ: 22ನೇ ಯ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಆಹ್ವಾನ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya

ಉಡುಪಿ ಜಿಲ್ಲಾ ಸಮಾವೇಶ 2024 ಮತ್ತು 26ನೇ ಉಚಿತ ವೈದ್ಯಕೀಯ ತಪಾಸಣೆ ಮಾಹಿತಿ ಹಾಗೂ ಜಾಗೃತಿ ಶಿಬಿರ

Suddi Udaya
error: Content is protected !!