23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ಮರ್ದಾಳದಲ್ಲಿ ನಡೆಯಿತು.

ಮದುವೆಯ ಸಂಪೂರ್ಣ ಖರ್ಚನ್ನು ವಹಿಸಿ ಸಂಸ್ಥೆಯ ವತಿಯಿಂದ ಒಂದು ಯತೀಂ ಹುಡುಗಿಯ ವಿವಾಹವು ನಡೆಸಿ ಕೊಡಲಾಯಿತು.

ಮದುವೆಯ ನಿಖಾಹ್ ನೇತೃತ್ವವನ್ನು ಉಸ್ತಾದ್ ಅಬ್ದುಲ್ ಹಕೀಂ ಮದನಿ (ಕರೋಪಾಡಿ ಉಸ್ತಾದ್) ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಲತೀಫಿ, ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ, ಸಂಚಾಲಕ ಹನೀಫ್ ಬಾಹಸನಿ ಸೇರಿದಂತೆ ಹಲವೂ ಸಾದಾತ್, ಉಲಮಾ, ಉಮರಾಗಳು, ಪುರುಷರು ಮಹಿಳೆಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಪಿಎಸ್‌ಐ ಧನರಾಜ್ ಟಿ.ಎಂ ಹಾಗೂ ಪುಂಜಾಲಕಟ್ಟೆ ಪಿಎಸ್‌ಐ ಓಡಿಯಪ್ಪ ವರ್ಗಾವಣೆ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya
error: Content is protected !!