22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ಮರ್ದಾಳದಲ್ಲಿ ನಡೆಯಿತು.

ಮದುವೆಯ ಸಂಪೂರ್ಣ ಖರ್ಚನ್ನು ವಹಿಸಿ ಸಂಸ್ಥೆಯ ವತಿಯಿಂದ ಒಂದು ಯತೀಂ ಹುಡುಗಿಯ ವಿವಾಹವು ನಡೆಸಿ ಕೊಡಲಾಯಿತು.

ಮದುವೆಯ ನಿಖಾಹ್ ನೇತೃತ್ವವನ್ನು ಉಸ್ತಾದ್ ಅಬ್ದುಲ್ ಹಕೀಂ ಮದನಿ (ಕರೋಪಾಡಿ ಉಸ್ತಾದ್) ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಲತೀಫಿ, ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ, ಸಂಚಾಲಕ ಹನೀಫ್ ಬಾಹಸನಿ ಸೇರಿದಂತೆ ಹಲವೂ ಸಾದಾತ್, ಉಲಮಾ, ಉಮರಾಗಳು, ಪುರುಷರು ಮಹಿಳೆಯರು ಭಾಗವಹಿಸಿದ್ದರು.

Related posts

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಸವಣಾಲು: ಚಾಲಕನ ನಿಯಂತ್ರಣ ತಪ್ಪಿ ಮನೆಯ ಮೇಲೆ ಬಿದ್ದ ಕಾರು: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya
error: Content is protected !!