23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ಮರ್ದಾಳದಲ್ಲಿ ನಡೆಯಿತು.

ಮದುವೆಯ ಸಂಪೂರ್ಣ ಖರ್ಚನ್ನು ವಹಿಸಿ ಸಂಸ್ಥೆಯ ವತಿಯಿಂದ ಒಂದು ಯತೀಂ ಹುಡುಗಿಯ ವಿವಾಹವು ನಡೆಸಿ ಕೊಡಲಾಯಿತು.

ಮದುವೆಯ ನಿಖಾಹ್ ನೇತೃತ್ವವನ್ನು ಉಸ್ತಾದ್ ಅಬ್ದುಲ್ ಹಕೀಂ ಮದನಿ (ಕರೋಪಾಡಿ ಉಸ್ತಾದ್) ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಲತೀಫಿ, ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ, ಸಂಚಾಲಕ ಹನೀಫ್ ಬಾಹಸನಿ ಸೇರಿದಂತೆ ಹಲವೂ ಸಾದಾತ್, ಉಲಮಾ, ಉಮರಾಗಳು, ಪುರುಷರು ಮಹಿಳೆಯರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ನೂತನವಾಗಿ ನಿರ್ಮಾಣಗೊಂಡ ಸುಸಜ್ಜಿತ ಪ್ರೌಢಶಾಲಾ ಕಟ್ಟಡ “ಸಿಂದೂರ”ಲೋಕಾರ್ಪಣೆ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಪಿಲ್ಯ: ಸದಾಶಿವ ಆಠವಳೆ ನಿಧನ

Suddi Udaya
error: Content is protected !!