22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ಮರ್ದಾಳದಲ್ಲಿ ನಡೆಯಿತು.

ಮದುವೆಯ ಸಂಪೂರ್ಣ ಖರ್ಚನ್ನು ವಹಿಸಿ ಸಂಸ್ಥೆಯ ವತಿಯಿಂದ ಒಂದು ಯತೀಂ ಹುಡುಗಿಯ ವಿವಾಹವು ನಡೆಸಿ ಕೊಡಲಾಯಿತು.

ಮದುವೆಯ ನಿಖಾಹ್ ನೇತೃತ್ವವನ್ನು ಉಸ್ತಾದ್ ಅಬ್ದುಲ್ ಹಕೀಂ ಮದನಿ (ಕರೋಪಾಡಿ ಉಸ್ತಾದ್) ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಲತೀಫಿ, ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ, ಸಂಚಾಲಕ ಹನೀಫ್ ಬಾಹಸನಿ ಸೇರಿದಂತೆ ಹಲವೂ ಸಾದಾತ್, ಉಲಮಾ, ಉಮರಾಗಳು, ಪುರುಷರು ಮಹಿಳೆಯರು ಭಾಗವಹಿಸಿದ್ದರು.

Related posts

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಉಜಿರೆ ಮಂದಾರ ಕಲಾವಿದರ ತಂಡದ ವತಿಯಿಂದ ದಿ| ಜಯರಾಮ್ ಕೆ ನಾಯರ್ ರವರಿಗೆ ನುಡಿ ನಮನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶ್ರೀ ಧ.ಮಂ ಕಾಲೇಜಿನಲ್ಲಿ ವಿದ್ಯಾರ್ಥಿ ಸಮಾಗಮ ವಿಶೇಷ ಕಾರ್ಯಕ್ರಮ

Suddi Udaya

ಲೂಮೋಸ್ – ಟೆಸರಾಕ್ಟ್ ಫಿಲ್ಮ್ ಸೊಸೈಟಿ ವಾರ್ಷಿಕ ಸಮಾರೋಪ ; ನಮ್ಮ ಕಲ್ಪನೆಯೇ ನಮ್ಮ ಮಿತಿ: ಡಾ. ರಾಘವೇಂದ್ರ

Suddi Udaya

ಬೆಳ್ತಂಗಡಿ: ನೇತಾಜಿ ಸುಭಾಶ್ಚಂದ್ರ ಬೋಸ್ ಆವಾಸೀಯ ವಿದ್ಯಾಲಯದಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya
error: Content is protected !!