24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

ಬೆಳ್ತಂಗಡಿ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ದೆಹಲಿಯ ಸಚಿವಾಲಯದಲ್ಲಿ ಭೇಟಿಯಾಗಿ ಜಿಲ್ಲೆಯ ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ದ.ಕ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಮಾತುಕತೆ ನಡೆಸಿದರು.

Related posts

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಮಹಿಳಾ ಗ್ರಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಉಮಾ ಆರ್. ರಾವ್, ಉಪಾಧ್ಯಕ್ಷರಾಗಿ ರಶ್ಮಿ ಪಟವರ್ಧನ್ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

Suddi Udaya
error: Content is protected !!