23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ಜುಲೈ 8 ರಿಂದ 11ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ರಾಣಿ ಚೆನ್ನಭೈರಾದೇವಿ ಅವರ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ: ಡಾ| ಹೆಗ್ಗಡೆ ಭಾಗಿ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: 24 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ

Suddi Udaya

ವಿನೂತನ ಶೈಲಿಯಲ್ಲಿ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆಗೆ ಬಂದ ಯುವಕ: ವಿಡಿಯೋ ಮಾಡಿ ಯುವಕನ ಪ್ಯಾಂಟ್ ನ್ನು ಸೂಜಿಯಿಂದ ಹೊಲಿದ ಕಿಡಿಗೇಡಿಗಳು: ನೊಂದ ಯುವಕ ಆತ್ಮಹತ್ಯೆಗೆ ಯತ್ನ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya
error: Content is protected !!