25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

ಮಡಂತ್ಯಾರು: ಭಾರತೀಯ ಟಾರ್ಗೆಟ್ ಬಾಲ್ ಅಸೋಸಿಯೇಷನ್ ಇದರ ವತಿಯಿಂದ ರಾಜಸ್ಥಾನದ ಅಲ್ವಾರಿಲ್ಲಿ ನಡೆದ 8ನೇ ರಾಷ್ಟ್ರ ಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಕರ್ನಾಟಕ ಟಾರ್ಗೆಟ್ ಬಾಲ್ ತಂಡದ ಹಿರಿಯ ವಿಭಾಗವನ್ನು ಪ್ರತಿನಿಧಿಸುವ ಮೂಲಕ ಅತ್ಯುತ್ತಮ ಪ್ರದರ್ಶನ ನೀಡಿ ಇದೀಗ ಜುಲೈ 8 ರಿಂದ 11ರ ವರೆಗೆ ನೇಪಾಳದ ಕಠ್ಮಂಡುವಿನಲ್ಲಿ ನಡೆಯಲಿರುವ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿದ್ದಾರೆ.


ಇವರು ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕರಾದ ಮಮಿತಾ ಹಾಗೂ ಬಿಸಿ ರೋಡ್ ನ ನ್ಯಾಯವಾದಿ ಚೆನ್ನಪ್ಪ ದಂಪತಿಗಳ ಪುತ್ರರಾಗಿದ್ದಾರೆ.


ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

Suddi Udaya

ಬೆಳ್ತಂಗಡಿ: ಭಜನಾ ಪರಿಷತ್ತಿನ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್, ಲಯನ್ಸ್ ಕ್ಲಬ್, ಹಾಗೂ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಸಹಯೋಗದಲ್ಲಿ “ರೋಟಾಲಯ ಸಂಗೀತ ಸ್ಪರ್ಧೆ”

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!