23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

ಇಂದಬೆಟ್ಟು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಳ್ತಂಗಡಿ ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ನಿಯಮಿತ, ಕುಲಶೇಖರ, ಮಂಗಳೂರು ಹಾಲು ಉತ್ಪಾದಕರ ಸಂಘ, ಕಜೆ, ಇಂದಬೆಟ್ಟು ಇವರುಗಳ ಸಂಯುಕ್ತ ಆಶ್ರಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಜೂ.26 ರಂದು ಉಮೇಶ್ ಗುಡಿಗಾರ್ ಇವರ ಡೈರಿ ಫಾರ್ಮ್ ನಲ್ಲಿ ಜರುಗಿತು.

ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಉಷಾಲತಾ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಸಭೆಯಲ್ಲಿ ಕಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಉಮೇಶ್ ಗೌಡ, ಡಾ. ರವಿಕುಮಾರ್ ಎಮ್, ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಹಾಗೂ ಡಾ. ಗಣಪತಿ ಸಹಾಯಕ ವ್ಯವಸ್ಥಾಪಕರು ಕೆ.ಎಂ.ಎಫ್ ಬೆಳ್ತಂಗಡಿ, ಪಶುವೈದ್ಯಕೀಯ ಪರೀಕ್ಷಕರಾದ ಪ್ರಶಾಂತ್, ರಾಜವರ್ಮ ಜೈನ್, ಶ್ರೀಧರ್ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಮದಡ್ಕದಲ್ಲಿ ಸರಕಾರಿ ಜಾಗದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿದ್ದ ಶೆಡ್:ಬೆಳ್ತಂಗಡಿ ತಹಶೀಲ್ದಾ‌ರ್ ಪೃಥ್ವಿ ಸಾನಿಕಂ ನೇತೃತ್ವದ ತಂಡದಿಂದ ನೆಲಸಮ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಅಳದಂಗಡಿಯಲ್ಲಿ ಸೌಮ್ಯ ರೆಸಿಡೆನ್ಸಿ ಬೋರ್ಡಿಂಗ್ ಅಂಡ್ ಲಾಡ್ಜಿಂಗ್ ಲೋಕಾರ್ಪಣೆ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಒಳಗೆ ನುಗ್ಗಿದ ಪ್ರವಾಹ: ಕಂಪೌಂಡ್ ಕುಸಿತ

Suddi Udaya

ನಾಳ ವರ್ಷಾವಧಿ ಜಾತ್ರಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

Suddi Udaya
error: Content is protected !!