25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ.

ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ, ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಅಜಯ್ , ರತನ್ , ಪ್ರತ್ಯಕ್ಷಿಣಿ,
ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರದೀಪ , ಪೃಥ್ವಿ ಹೆಗಡೆ, ರಚನಾ ಕೆ., ಪ್ರಥಮ ವಿಜ್ಞಾನದ ಹಂಸಿನಿ ಭಿಡೆ , ಪ್ರಣಮ್ಯಾ , ಯಜ್ಞಿತ್ ;
ಪ್ರಥಮ ಕಲಾ ವಿಭಾಗದ ಪ್ರಣವಕೃಷ್ಣ , ಪ್ರಥಮ ವಿಜ್ಞಾನದ ಪ್ರಸನ್ನಾ , ಫಾತಿಮಾ ಇಶಾನಾ ಅಬೂಬಕರ್ , ಶ್ರೀಧರ ಹೆಗಡೆ , ದಿಗಂತ್
ಇವರು ಆಯ್ಕೆ ಆಗಿದ್ದಾರೆ.

Related posts

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!