23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ.

ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ, ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಅಜಯ್ , ರತನ್ , ಪ್ರತ್ಯಕ್ಷಿಣಿ,
ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರದೀಪ , ಪೃಥ್ವಿ ಹೆಗಡೆ, ರಚನಾ ಕೆ., ಪ್ರಥಮ ವಿಜ್ಞಾನದ ಹಂಸಿನಿ ಭಿಡೆ , ಪ್ರಣಮ್ಯಾ , ಯಜ್ಞಿತ್ ;
ಪ್ರಥಮ ಕಲಾ ವಿಭಾಗದ ಪ್ರಣವಕೃಷ್ಣ , ಪ್ರಥಮ ವಿಜ್ಞಾನದ ಪ್ರಸನ್ನಾ , ಫಾತಿಮಾ ಇಶಾನಾ ಅಬೂಬಕರ್ , ಶ್ರೀಧರ ಹೆಗಡೆ , ದಿಗಂತ್
ಇವರು ಆಯ್ಕೆ ಆಗಿದ್ದಾರೆ.

Related posts

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಡ್ರಾಯಿಂಗ್ ಗ್ರೇಡ್ ಪರೀಕ್ಷೆ: ಸಮೃದ್ಧ್ ಬಿ.ಎಸ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ನಾಳೆ(ಜ.2) ಅರಸಿನಮಕ್ಕಿಯಲ್ಲಿ ಶೀರೂರು ಶ್ರೀಗಳಿಗೆ ನಾಗರಿಕ ಸನ್ಮಾನ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya
error: Content is protected !!