ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ.

ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ, ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಅಜಯ್ , ರತನ್ , ಪ್ರತ್ಯಕ್ಷಿಣಿ,
ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರದೀಪ , ಪೃಥ್ವಿ ಹೆಗಡೆ, ರಚನಾ ಕೆ., ಪ್ರಥಮ ವಿಜ್ಞಾನದ ಹಂಸಿನಿ ಭಿಡೆ , ಪ್ರಣಮ್ಯಾ , ಯಜ್ಞಿತ್ ;
ಪ್ರಥಮ ಕಲಾ ವಿಭಾಗದ ಪ್ರಣವಕೃಷ್ಣ , ಪ್ರಥಮ ವಿಜ್ಞಾನದ ಪ್ರಸನ್ನಾ , ಫಾತಿಮಾ ಇಶಾನಾ ಅಬೂಬಕರ್ , ಶ್ರೀಧರ ಹೆಗಡೆ , ದಿಗಂತ್
ಇವರು ಆಯ್ಕೆ ಆಗಿದ್ದಾರೆ.

Related posts

ರಕ್ಷಿತ್ ಶಿವರಾಂ ಹುಟ್ಟುಹಬ್ಬದ ಪ್ರಯುಕ್ತ ಸರ್ಕಾರಿ ಆಸ್ಪತ್ರೆಯಲ್ಲಿ ಹಣ್ಣುಹಂಪಲು ವಿತರಣೆ

Suddi Udaya

ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಬಂಗಾಡಿ ಸತ್ಯ ಸಾರಮಾನಿ ಕಾನದ ಕಟದ ಜನ್ಮಭೂಮಿ’ ವಾರ್ಷಿಕ ಪರ್ವ ಹಾಗೂ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ನಾರಾವಿ ಪೇಟೆಯಲ್ಲಿ ಬಿಜೆಪಿ ಬಿರುಸಿನ ಮತಪ್ರಚಾರ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!