July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಗುರುದತ್ತ ಮರಾಠೆ ಆಯ್ಕೆಯಾಗಿದ್ದಾನೆ.

ಉಪಾಧ್ಯಕ್ಷೆಯಾಗಿ ವೈಷ್ಣವಿ ಭಟ್ ದ್ವಿತೀಯ ವಿಜ್ಞಾನ, ಕಾರ್ಯದರ್ಶಿಗಳಾಗಿ ದ್ವಿತೀಯ ವಿಜ್ಞಾನದ ಅಜಯ್ , ರತನ್ , ಪ್ರತ್ಯಕ್ಷಿಣಿ,
ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರದೀಪ , ಪೃಥ್ವಿ ಹೆಗಡೆ, ರಚನಾ ಕೆ., ಪ್ರಥಮ ವಿಜ್ಞಾನದ ಹಂಸಿನಿ ಭಿಡೆ , ಪ್ರಣಮ್ಯಾ , ಯಜ್ಞಿತ್ ;
ಪ್ರಥಮ ಕಲಾ ವಿಭಾಗದ ಪ್ರಣವಕೃಷ್ಣ , ಪ್ರಥಮ ವಿಜ್ಞಾನದ ಪ್ರಸನ್ನಾ , ಫಾತಿಮಾ ಇಶಾನಾ ಅಬೂಬಕರ್ , ಶ್ರೀಧರ ಹೆಗಡೆ , ದಿಗಂತ್
ಇವರು ಆಯ್ಕೆ ಆಗಿದ್ದಾರೆ.

Related posts

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಕಲ್ಮಂಜ: ಅಕ್ಷಯ ನಗರದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!