22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

ಉಜಿರೆ: ಉಜಿರೆ ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಜೂ.26 ರಂದು ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದೆ.

ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರು ಸಿಬ್ಬಂದಿಗಳ ಸಮೇತ ಆಗಮಿಸಿ ರಸ್ತೆ ಸಂಚಾರ ಕಾರ್ಯಾಚರಣೆ ನಡೆಸಿದರು.
ಎಸ್‌ಡಿಟಿಯು ಅಟೋ ಯುನಿಯನ್ ನ ಪದಾಧಿಕಾರಿಗಳು ತಕ್ಷಣ ಮರವು ತೆರವುಗೊಳಿಸಿ ಕ್ರಮ ಕೈಗೊಂಡರು. ಕೊಯ್ಯೂರು ಕುಂಟಿನಿ ರಝಾಕ್ ಅವರು ಯಂತ್ರದ ಮೂಲಕ ಮರ ಕತ್ತರಿಸಲು ಸಹಕರಿಸಿದರು. ಅಷ್ಟರಲ್ಲಿ ಹೈವೇ ಕಾಮಗಾರಿ ನಡೆಸುವವರ ಕಡೆಯಿಂದ ಜೆಸಿಬಿ ಬಂದು ತುಂಡರಿಸಿದ ಮರಗಳನ್ನು ಬದಿಗೆ ಸರಿಸುವ ಕ್ರಮ‌ಕೈಗೊಂಡರು.

Related posts

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಮಂಗಳೂರು ಆದರ್ಶ್ ಫ್ರೆಂಡ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಮುಂದಾಳು ಕಾಪಿನಡ್ಕ ರವಿ ಪೂಜಾರಿ ಚಿಲಿಂಬಿ ಆಯ್ಕೆ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಕುಟುಂಬಸ್ಥರಿಂದ ಮತ ಚಲಾವಣೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಯುವಶಕ್ತಿ ಫ್ರೆಂಡ್ಸ್ ವತಿಯಿಂದ ಕೆಸರ್ ದ ಕಂಡೊಡು ಒಂಜಿ‌ದಿನ

Suddi Udaya

ಎಸ್‌ವೈಎಸ್‌ ಉರುವಾಲು ಪದವು ಸರ್ಕಲ್ ಸಮಿತಿ: ಅಧ್ಯಕ್ಷರಾಗಿ ಎಸ್‌.ಪಿ. ಮುಹಮ್ಮದ್ ಮುಸ್ತಫಾ ಮದನಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ

Suddi Udaya
error: Content is protected !!