23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಹಳೆಪೇಟೆ ಬಳಿ ಮತ್ತೆ ರಸ್ತೆಗುರುಳಿದ ಮರ: ತಪ್ಪಿದ ಭಾರಿ ಅಪಾಯ

ಉಜಿರೆ: ಉಜಿರೆ ಪೇಟೆಯ ಮಾವಂತೂರು ರೆಸಿಡೆನ್ಸಿ ಬಳಿ ರಾಷ್ಟ್ರೀಯ ಹೆದ್ದಾರಿಯ ವಾಹನದ ಮೇಲೆ ಮರವೊಂದು ಬಿದ್ದು ಅವಘಡ ಸಂಭವಿಸಿದ ಬೆನ್ನಿಗೇ ಇದೀಗ ಹಳೆಪೇಟೆ ಡೆಲ್ಮಾ ಸೇನಿಟರಿ ಮಳಿಗೆಯ ಎದುರು ಜೂ.26 ರಂದು ಅಕೇಶಿಯಾ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿದೆ.

ಆದರೆ ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಘಟನೆ ನಡೆದ ತಕ್ಷಣ ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅರ್ಜುನ್ ಅವರು ಸಿಬ್ಬಂದಿಗಳ ಸಮೇತ ಆಗಮಿಸಿ ರಸ್ತೆ ಸಂಚಾರ ಕಾರ್ಯಾಚರಣೆ ನಡೆಸಿದರು.
ಎಸ್‌ಡಿಟಿಯು ಅಟೋ ಯುನಿಯನ್ ನ ಪದಾಧಿಕಾರಿಗಳು ತಕ್ಷಣ ಮರವು ತೆರವುಗೊಳಿಸಿ ಕ್ರಮ ಕೈಗೊಂಡರು. ಕೊಯ್ಯೂರು ಕುಂಟಿನಿ ರಝಾಕ್ ಅವರು ಯಂತ್ರದ ಮೂಲಕ ಮರ ಕತ್ತರಿಸಲು ಸಹಕರಿಸಿದರು. ಅಷ್ಟರಲ್ಲಿ ಹೈವೇ ಕಾಮಗಾರಿ ನಡೆಸುವವರ ಕಡೆಯಿಂದ ಜೆಸಿಬಿ ಬಂದು ತುಂಡರಿಸಿದ ಮರಗಳನ್ನು ಬದಿಗೆ ಸರಿಸುವ ಕ್ರಮ‌ಕೈಗೊಂಡರು.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ :ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಗೆ ರಾಜ್ಯಮಟ್ಟದ ಹಲವು ಪ್ರಶಸ್ತಿ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

Suddi Udaya

ಕಳೆಂಜ: ನಂದಗೋಕುಲ ಗೋಶಾಲೆಗೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya
error: Content is protected !!