25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕುಂಭಶ್ರೀ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜು ನಿಟ್ಟಡೆ ವೇಣೂರು ಇಲ್ಲಿ ಶಿಕ್ಷಣಕ್ಕೆ ಮಾತ್ರ ಮಹತ್ವವನ್ನು ನೀಡುವುದಲ್ಲದೆ ಪಠ್ಯೇತರ ಚಟುವಟಿಕೆಗಳಿಗೆ ಪ್ರಾಮುಖ್ಯತೆಯನ್ನು ನೀಡುತ್ತಾ ಬಂದಿದ್ದು ವಾರದಲ್ಲಿ ಒಂದು ದಿನ ಕರಾಟೆ, ಯೋಗಸನ ,ಸಂಗೀತ ,ಡ್ಯಾನ್ಸ್ ಯಕ್ಷಗಾನ, ಭರತನಾಟ್ಯ ತರಬೇತಿಗಳನ್ನು ನುರಿತ ತರಬೇತುದಾರರಿಂದ ನೀಡಲಾಗುತ್ತಿದೆ. ಅದೇ ರೀತಿ ನಮ್ಮ ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಅಶ್ವಿತ್ ಕುಲಾಲ್ ರವರ ಮಾರ್ಗದರ್ಶನದಲ್ಲಿ ವಿಜ್ಞಾನ ಪರಿಸರ, ಸಾಂಸ್ಕೃತಿಕ ,ಭಾಷಾ ಸಮಾಜ ,ಎನ್ ಸಿ ಸಿ ಸೇವಾದಳ ಹಲವಾರು ವಿಭಾಗಗಳಾಗಿ ವಿಂಗಡಿಸಲಾಯಿತು.

ಆಯಾಯ ಕ್ಲಬ್ ನ ಶಿಕ್ಷಕರು ನಾಯಕರನ್ನು ಆಯ್ಕೆ ಮಾಡಿ ಗುಂಪಿನ ಹೆಸರನ್ನು ಚಾರ್ಟಿನ ಮೂಲಕ ಎಲ್ಲಾ ವಿದ್ಯಾರ್ಥಿಗಳ ಸಹಕಾರದಿಂದ ವಿವಿಧ ರೀತಿಯಲ್ಲಿ ಅಲಂಕಾರಗೊಳಿಸಿ, ಕ್ಲಬ್ ನ ಸಂಯೋಜಕರಾದ ಉಪನ್ಯಾಸಕಿ ಪ್ರಜ್ಞ, ಶಿಕ್ಷಕಿ ಗೌತಮಿ, ಶಿಕ್ಷಕಿ ಭವಾನಿ ದಿವ್ಯ ಇವರ ಮುಂದಾಳತ್ವದಲ್ಲಿ ಉದ್ಘಾಟಿಸಲಾಯಿತು. ಕಬ್ಬಿನ ಶಿಕ್ಷಕರಾದಂತಹ ಸಾಂಸ್ಕೃತಿಕ ಕ್ಲಬ್ -ವಿನಯ್ ಮತ್ತು ಅಕ್ಷತ , ವಿಜ್ಞಾನ ಕ್ಲಬ್-ವಾಣಿ ಮತ್ತು ಉಷಾ, ಭಾಷಾ ಕ್ಲಬ್-ಮಮತಾ ಮತ್ತು ಮನೋಹರ್, ಸೇವಾದಳ ಕ್ಲಬ್ -ಶುಭ ಮತ್ತು ಚೈತ್ರ ಶ್ರೀ, ಪರಿಸರ ಕ್ಲಬ್ -ಶ್ವೇತಾ ಮತ್ತು ಸುಜಾತ, ಎನ್‌ ಸಿ ಸಿ -ಪವಿತ್ರ ಮತ್ತು ಸುಮನ್, ಸಮಾಜ ಕ್ಲಬ್- ಶ್ವೇತಾ ಮತ್ತು ಅಕ್ಷತ ಇವರು ಮಕ್ಕಳಿಗೆ ಪ್ರೋತ್ಸಾಹಿಸಿದರು.

Related posts

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya
error: Content is protected !!