30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

ನಡ: ಶ್ರೀ ಗುರು ನಾರಾಯಣ ಸ್ವಾಮಿ ಮಂದಿರದಲ್ಲಿ ಮಾಸಿಕ ಭಜನೆ ಗುರುಪೂಜೆಯ ನಂತರ ಬಿಲ್ಲವ ಸಮಾಜದ ಹಿರಿಯ ನಾಯಕರು, ಮಾಜಿ ಶಾಸಕ ದಿ.ಕೆ ವಸಂತ ಬಂಗೇರ ಇವರಿಗೆ ನುಡಿನಮನ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಮ್ ಕೆ ಪ್ರಸಾದ್, ಗು. ಸ್ವಾ ಸೇವಾ ಸಮಿತಿ ಅಧ್ಯಕ್ಷ ವೀರಪ್ಪ ಪೂಜಾರಿ ಕೊಟ್ಲಪ್ಪಾಡಿ, ಉಪಾಧ್ಯಕ್ಷರಾದ ದಿವಾಕರ ಸಾಲ್ಯಾನ್ ಸುರ್ಯ, ಜಯಕುಮಾರ್ ಸುರ್ಯ, ದೇವೇಂದ್ರ ಪೂಜಾರಿ ಕುದುಪುಲ, ಬಿಲ್ಲವ ಅಸೋಸಿಯೇಶನ್ ಬೆಂಗಳೂರು ಇದರ ನಿರ್ದೇಶಕರಾದ ಆದರ್ಶ್ ನೂಚಿಲ, ವಸಂತಿ ವಸಂತ ಕುತ್ರೊಟ್ಟು ಮತ್ತು ಎಲ್ಲಾ ಪದಾಧಿಕಾರಿಗಳು, ಗೌರವ ಸಲಹೆಗಾರರು, ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

ವೀರಪ್ಪ ಪೂಜಾರಿ ಸ್ವಾಗತಿಸಿದರು. ದಿವಾಕರ ಸುರ್ಯ ವಂದಿಸಿದರು. ಮೀನಾಕ್ಷಿ ಕೆ ಭಂಡಾರಿಕೋಡಿ ನಿರೂಪಿಸಿದರು.

Related posts

ರತ್ನಮಾನಸ ವಿದ್ಯಾರ್ಥಿನಿಲಯದಲ್ಲಿ ಬೇಸಿಗೆ ಶಿಬಿರ ಕಲಾಬ್ದಿ-2025 ಉದ್ಘಾಟನೆ

Suddi Udaya

ಉಜಿರೆ ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ವಾಣಿ ಪದವಿಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಗೋಡೆ ಬರಹ’ ಅನಾವರಣ”

Suddi Udaya
error: Content is protected !!