23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ‘ಮಿನ್ಹಾಜುಲ್ ಹುದಾ’ ವತಿಯಿಂದ ಉಚಿತ ವಿವಾಹ

ಬೆಳ್ತಂಗಡಿ: ವೇಣೂರು ಸಮೀಪದ ಗೋಳಿಯಂಗಡಿ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಎರಡನೇ ಬಾರಿ ಉಚಿತ ವಿವಾಹವು ಜೂ. 24 ರಂದು ಕಡಬ ಸಮೀಪದ ಮರ್ದಾಳದಲ್ಲಿ ನಡೆಯಿತು.

ಮದುವೆಯ ಸಂಪೂರ್ಣ ಖರ್ಚನ್ನು ವಹಿಸಿ ಸಂಸ್ಥೆಯ ವತಿಯಿಂದ ಒಂದು ಯತೀಂ ಹುಡುಗಿಯ ವಿವಾಹವು ನಡೆಸಿ ಕೊಡಲಾಯಿತು.

ಮದುವೆಯ ನಿಖಾಹ್ ನೇತೃತ್ವವನ್ನು ಉಸ್ತಾದ್ ಅಬ್ದುಲ್ ಹಕೀಂ ಮದನಿ (ಕರೋಪಾಡಿ ಉಸ್ತಾದ್) ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಬದ್ರುದ್ದೀನ್ ಲತೀಫಿ, ಕಾರ್ಯದರ್ಶಿ ಸಿದ್ದೀಕ್ ಗೋಳಿಯಂಗಡಿ, ಸಂಚಾಲಕ ಹನೀಫ್ ಬಾಹಸನಿ ಸೇರಿದಂತೆ ಹಲವೂ ಸಾದಾತ್, ಉಲಮಾ, ಉಮರಾಗಳು, ಪುರುಷರು ಮಹಿಳೆಯರು ಭಾಗವಹಿಸಿದ್ದರು.

Related posts

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya

ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಕನ್ನಡಿಕಟ್ಟೆ ಮೊಹಿಯುದ್ದೀನ್ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

Suddi Udaya

ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಸಂತೋಷ್ ಜೈನ್, ಕಾರ್ಯದರ್ಶಿಯಾಗಿ ಧನಂಜಯ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
error: Content is protected !!