23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ರೋಗವಿಲ್ಲ, ಇತ್ತೀಚಿಗಿನ ಒತ್ತಡ ತುಂಬಿದ ಬದುಕಿನಲ್ಲಿ ಮಾನಸಿಕ ಸಮತೋಲನವೇ ಬಹಳ ಮುಖ್ಯ , ಹಾಗಾಗಿ ವಯಸ್ಸಿನ ಮಿತಿಯಿಲ್ಲದೆ ಎಲ್ಲರೂ ಯೋಗದ ಮೊರೆ ಹೋದರೆ ಆರೋಗ್ಯಯುತ ಬದುಕು ಸಾಧ್ಯವೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನಿಲ್ ಪಂಡಿತ್ ಹೇಳಿದರು.

ಕಾಲೇಜಿನಲ್ಲಿ ನಡೆದ ‘ಯೋಗ ದಿನ’ದ ಆಚರಣೆ ಅಂಗವಾಗಿ ಯೋಗ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಲಾಯಿತು, ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದ ಲಕ್ಷ್ಮಣ್ ಜಿ. ಡಿ ಹಾಗೂ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಭೌತಶಾಸ್ತ್ರ ಉಪನ್ಯಾಸಕರಾದ ವಿಕ್ರಂ.ಪಿ ವಂದಿಸಿ,ನಿರೂಪಿಸಿದರು.

Related posts

ತೋಟತ್ತಾಡಿ: ಗೋಳಿತ್ತಡಿ ನಿವಾಸಿ ಬಾಬು ಗೌಡ ನಿಧನ

Suddi Udaya

ಮೀಯಾರು ಕೆಮ್ಮಟ್ಟೆಯಲ್ಲಿ ಎಸ್.ಕೆ.ಡಿ.ಆರ್.ಡಿ.ಪಿ ಟ್ರಸ್ಟ್ ವತಿಯಿಂದ ನೀರು ಉಳಿಸಿ ಭವಿಷ್ಯದ ನೀರು ಇಂದಿನ ಕಾಳಜಿ ಅಭಿಯಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ತೀರ್ಥಹಳ್ಳಿ ತುಂಗಾ ನದಿಯಲ್ಲಿ ಈಜಲು ತೆರಳಿದ ಉಪನ್ಯಾಸಕರಿಬ್ಬರು ನೀರುಪಾಲು: ಬೆಳ್ತಂಗಡಿ ತಾಲೂಕಿನ ನೆರಿಯಾ ನಿವಾಸಿ ಪುನೀತ್ ನಾಪತ್ತೆ, ಮುಂದುವರಿದ ಶೋಧಕಾರ್ಯ

Suddi Udaya

ನಿಡ್ಲೆ ಅಗ್ರಿಲೀಫ್ ಸಂಸ್ಥೆಗೆ ಝೆಡ್ ಬೆಳ್ಳಿ ಪ್ರಮಾಣ ಪತ್ರ

Suddi Udaya
error: Content is protected !!