ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ರೋಗವಿಲ್ಲ, ಇತ್ತೀಚಿಗಿನ ಒತ್ತಡ ತುಂಬಿದ ಬದುಕಿನಲ್ಲಿ ಮಾನಸಿಕ ಸಮತೋಲನವೇ ಬಹಳ ಮುಖ್ಯ , ಹಾಗಾಗಿ ವಯಸ್ಸಿನ ಮಿತಿಯಿಲ್ಲದೆ ಎಲ್ಲರೂ ಯೋಗದ ಮೊರೆ ಹೋದರೆ ಆರೋಗ್ಯಯುತ ಬದುಕು ಸಾಧ್ಯವೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನಿಲ್ ಪಂಡಿತ್ ಹೇಳಿದರು.

ಕಾಲೇಜಿನಲ್ಲಿ ನಡೆದ ‘ಯೋಗ ದಿನ’ದ ಆಚರಣೆ ಅಂಗವಾಗಿ ಯೋಗ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಲಾಯಿತು, ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದ ಲಕ್ಷ್ಮಣ್ ಜಿ. ಡಿ ಹಾಗೂ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಭೌತಶಾಸ್ತ್ರ ಉಪನ್ಯಾಸಕರಾದ ವಿಕ್ರಂ.ಪಿ ವಂದಿಸಿ,ನಿರೂಪಿಸಿದರು.

Related posts

ಉಜಿರೆ ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ವೇಣೂರು ಬಾಹುಬಲಿಯ ಮಹಾಮಜ್ಜನಕ್ಕಾಗಿ ಸಕಲ ಸಿದ್ಧತೆಗಳ ಬಗ್ಗೆ ಶಾಸಕ ಹರೀಶ್ ಪೂಂಜರವರಿಂದ ಸರಕಾರದ ಅಧಿಕಾರಿಗಳೊಂದಿಗೆ ಸಭೆ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂ‌‌ಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ

Suddi Udaya
error: Content is protected !!