32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತ: ಹೇರಾಜೆ ಶೇಖರ ಬಂಗೇರ ಮೃತ್ಯು: ಸ್ಕೂಟಿ ಸವಾರೆ ಅನೂಷಾ ಗಂಭೀರ ಗಾಯ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ “ಸ್ಕ್ರ್ಯಾಚ್ ಗೇಮಿಂಗ್ ಕ್ರಾಫ್ಟಿಂಗ್ ಸ್ಪರ್ಧೆ”

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸುವಂತೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗೆ ಮನವಿ

Suddi Udaya
error: Content is protected !!