September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ವಿ.ಪ. ಶಾಸಕ ಟಿ ಎ ಶರವಣ ಭೇಟಿ

Suddi Udaya

ಮಚ್ಚಿನ: ಹಿರಿಯ ಅಂಚೆಪಾಲಕ ರಮೇಶ್ ರಾವ್ ನಿಧನ

Suddi Udaya

ಬೆಳ್ತಂಗಡಿಯಲ್ಲಿ ಸಮಾನ ಮನಸ್ಕರೊಂದಿಗೆ ಸಂವಾದ

Suddi Udaya

ಉಜಿರೆ ನಂದ ಸ್ಟುಡಿಯೋ ಮಾಲಕ, ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ ನಿಧನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!