23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ ಕ್ರೀಡಾ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya
error: Content is protected !!