25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಜೂ.21: ಸೂಳಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ‘ಕ್ಷೀರಾಮೃತ’ ಉದ್ಘಾಟನೆ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಬೆಳ್ತಂಗಡಿ: 51ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ ಉದ್ಘಾಟನೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!