23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಸಭೆಯು ಹಾಗೂ ಕೆ. ಯೋಗೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಯಿತು.

ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ಯೋಗೀಶ್ ಕುಮಾರ್, ಕಾರ್ಯಧ್ಯಕ್ಷರಾಗಿ ಸುಧೀರ್ ಕುಮಾರ್ ಕೆ.ಎನ್, ಉಪಾಧ್ಯಕ್ಷರುಗಳಾಗಿ
ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲ ಶೆಟ್ಟಿ ಮುಂಡ್ರೋಟ್ಟು, ಸುಬ್ರಹ್ಮಣ್ಯ ಭಟ್ ಹಲೇಜಿ, ಪ್ರವೀಣ್ ರೈ ಕುಪ್ಪೆಟ್ಟಿ, ರೋಹಿತ್ ಶೆಟ್ಟಿ ಪುಯಿಲ, ಹರಿಪ್ರಸಾದ್ ಪೂಂಜಾ ಬೆಂಗಾಯಿ, ರಮೇಶ್ ಗೌಡ ಬನಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎಚ್ ಎಲ್ ಹಲೇಜಿ,
ಕಾರ್ಯದರ್ಶಿಯಾಗಿ ಚಿರಣ್ ಮುಂಚೇರಿ, ಮತ್ತು ರಾಜಗೋಪಾಲ್ ಕುಕ್ಕಾಜೆ, ಕೋಶಾಧಿಕಾರಿಯಾಗಿ ಭಾಸ್ಕರ್ ಬಳಕದೋಟ ಮತ್ತು ಸುಮತಿ ಜನಾರ್ಧನ್ ಬೆಂಗಾಯಿ ಆಯ್ಕೆಯಾಗಿರುತ್ತಾರೆ.

ಆಡಳಿತ ಸಮಿತಿಯ ಸದಸ್ಯರುಗಳಾಗಿ ರವಿಪ್ರಸಾದ್ ಕೊರಂಗಿನ್ನಾಯ, ಅಜಿತ ಕುಮಾರ್ ಕೆ ಎನ್, ಅಣ್ಣಿಗೌಡ ಪುಷ್ಪಗಿರಿ, ಸತೀಶ್ ಭಟ್ಟ ಹಲೇಜಿ, ಅತುಲ್ ಕುಮಾರ್ ಕೆ.ಎನ್, ಶ್ರಿಮತಿ ನಿರೂಪ ಎಸ್ ಆಳ್ವ, ಪದ್ಮನಾಭ ಶಿಲ್ಪಿ ಪಿಲಿಗೂಡು, ವಾಸಪ್ಪ ಗೌಡ ಮುಂಡ್ರೊಟ್ಟು, ರುಕ್ಮಯ ಮೂಲ್ಯ ಹಲೇಜಿ, ವಾಸು ನಾಯ್ಕ ಹಲೇಜಿ, ಆನಂದ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಹಾಗೂ ಸೇವಾ ಸಮಿತಿಯ ಸದಸ್ಯರುಗಳಾಗಿ ಒಟ್ಟು 28 ಸದಸ್ಯರನ್ನು ಆಯ್ಕೆಯಾಗಿರುತ್ತಾರೆ.

Related posts

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಅಂಡಿಂಜೆ ಗ್ರಾಮ ಪಂಚಾಯತ್ ನಲ್ಲಿ ಅರಿವು ಕಾರ್ಯಕ್ರಮ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ಹಾಗೂ ಅಕ್ರಮ ಸಾಗಾಟ ವಿರೋಧಿ ದಿನಾಚರಣೆ

Suddi Udaya
error: Content is protected !!