25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಸಭೆಯು ಹಾಗೂ ಕೆ. ಯೋಗೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಯಿತು.

ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ಯೋಗೀಶ್ ಕುಮಾರ್, ಕಾರ್ಯಧ್ಯಕ್ಷರಾಗಿ ಸುಧೀರ್ ಕುಮಾರ್ ಕೆ.ಎನ್, ಉಪಾಧ್ಯಕ್ಷರುಗಳಾಗಿ
ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲ ಶೆಟ್ಟಿ ಮುಂಡ್ರೋಟ್ಟು, ಸುಬ್ರಹ್ಮಣ್ಯ ಭಟ್ ಹಲೇಜಿ, ಪ್ರವೀಣ್ ರೈ ಕುಪ್ಪೆಟ್ಟಿ, ರೋಹಿತ್ ಶೆಟ್ಟಿ ಪುಯಿಲ, ಹರಿಪ್ರಸಾದ್ ಪೂಂಜಾ ಬೆಂಗಾಯಿ, ರಮೇಶ್ ಗೌಡ ಬನಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎಚ್ ಎಲ್ ಹಲೇಜಿ,
ಕಾರ್ಯದರ್ಶಿಯಾಗಿ ಚಿರಣ್ ಮುಂಚೇರಿ, ಮತ್ತು ರಾಜಗೋಪಾಲ್ ಕುಕ್ಕಾಜೆ, ಕೋಶಾಧಿಕಾರಿಯಾಗಿ ಭಾಸ್ಕರ್ ಬಳಕದೋಟ ಮತ್ತು ಸುಮತಿ ಜನಾರ್ಧನ್ ಬೆಂಗಾಯಿ ಆಯ್ಕೆಯಾಗಿರುತ್ತಾರೆ.

ಆಡಳಿತ ಸಮಿತಿಯ ಸದಸ್ಯರುಗಳಾಗಿ ರವಿಪ್ರಸಾದ್ ಕೊರಂಗಿನ್ನಾಯ, ಅಜಿತ ಕುಮಾರ್ ಕೆ ಎನ್, ಅಣ್ಣಿಗೌಡ ಪುಷ್ಪಗಿರಿ, ಸತೀಶ್ ಭಟ್ಟ ಹಲೇಜಿ, ಅತುಲ್ ಕುಮಾರ್ ಕೆ.ಎನ್, ಶ್ರಿಮತಿ ನಿರೂಪ ಎಸ್ ಆಳ್ವ, ಪದ್ಮನಾಭ ಶಿಲ್ಪಿ ಪಿಲಿಗೂಡು, ವಾಸಪ್ಪ ಗೌಡ ಮುಂಡ್ರೊಟ್ಟು, ರುಕ್ಮಯ ಮೂಲ್ಯ ಹಲೇಜಿ, ವಾಸು ನಾಯ್ಕ ಹಲೇಜಿ, ಆನಂದ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಹಾಗೂ ಸೇವಾ ಸಮಿತಿಯ ಸದಸ್ಯರುಗಳಾಗಿ ಒಟ್ಟು 28 ಸದಸ್ಯರನ್ನು ಆಯ್ಕೆಯಾಗಿರುತ್ತಾರೆ.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಜ.30: ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀ ಗುರುಪಾದುಕಾ ಪ್ರತಿಷ್ಠಾ ವರ್ಧಂತ್ಯುತ್ಸವ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಆ.16-17: ದ.ಕ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳಲ್ಲಿ ಸಸ್ಯಾಭಿವೃದ್ಧಿ ವಿಷಯದ ಬಗ್ಗೆ ಸಾಂಸ್ಥಿಕ ತರಬೇತಿ

Suddi Udaya
error: Content is protected !!