September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಸಭೆಯು ಹಾಗೂ ಕೆ. ಯೋಗೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಯಿತು.

ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ಯೋಗೀಶ್ ಕುಮಾರ್, ಕಾರ್ಯಧ್ಯಕ್ಷರಾಗಿ ಸುಧೀರ್ ಕುಮಾರ್ ಕೆ.ಎನ್, ಉಪಾಧ್ಯಕ್ಷರುಗಳಾಗಿ
ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲ ಶೆಟ್ಟಿ ಮುಂಡ್ರೋಟ್ಟು, ಸುಬ್ರಹ್ಮಣ್ಯ ಭಟ್ ಹಲೇಜಿ, ಪ್ರವೀಣ್ ರೈ ಕುಪ್ಪೆಟ್ಟಿ, ರೋಹಿತ್ ಶೆಟ್ಟಿ ಪುಯಿಲ, ಹರಿಪ್ರಸಾದ್ ಪೂಂಜಾ ಬೆಂಗಾಯಿ, ರಮೇಶ್ ಗೌಡ ಬನಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎಚ್ ಎಲ್ ಹಲೇಜಿ,
ಕಾರ್ಯದರ್ಶಿಯಾಗಿ ಚಿರಣ್ ಮುಂಚೇರಿ, ಮತ್ತು ರಾಜಗೋಪಾಲ್ ಕುಕ್ಕಾಜೆ, ಕೋಶಾಧಿಕಾರಿಯಾಗಿ ಭಾಸ್ಕರ್ ಬಳಕದೋಟ ಮತ್ತು ಸುಮತಿ ಜನಾರ್ಧನ್ ಬೆಂಗಾಯಿ ಆಯ್ಕೆಯಾಗಿರುತ್ತಾರೆ.

ಆಡಳಿತ ಸಮಿತಿಯ ಸದಸ್ಯರುಗಳಾಗಿ ರವಿಪ್ರಸಾದ್ ಕೊರಂಗಿನ್ನಾಯ, ಅಜಿತ ಕುಮಾರ್ ಕೆ ಎನ್, ಅಣ್ಣಿಗೌಡ ಪುಷ್ಪಗಿರಿ, ಸತೀಶ್ ಭಟ್ಟ ಹಲೇಜಿ, ಅತುಲ್ ಕುಮಾರ್ ಕೆ.ಎನ್, ಶ್ರಿಮತಿ ನಿರೂಪ ಎಸ್ ಆಳ್ವ, ಪದ್ಮನಾಭ ಶಿಲ್ಪಿ ಪಿಲಿಗೂಡು, ವಾಸಪ್ಪ ಗೌಡ ಮುಂಡ್ರೊಟ್ಟು, ರುಕ್ಮಯ ಮೂಲ್ಯ ಹಲೇಜಿ, ವಾಸು ನಾಯ್ಕ ಹಲೇಜಿ, ಆನಂದ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಹಾಗೂ ಸೇವಾ ಸಮಿತಿಯ ಸದಸ್ಯರುಗಳಾಗಿ ಒಟ್ಟು 28 ಸದಸ್ಯರನ್ನು ಆಯ್ಕೆಯಾಗಿರುತ್ತಾರೆ.

Related posts

ಎಸ್.ಡಿ.ಎಂ ಕಾಲೇಜಿನ ಡಾ ಶ್ರೀಧರ ಎನ್ ಭಟ್ ರವರಿಗೆ ‘ಶಿಕ್ಷಾಪ್ರದಾನ ಶಿರೋಮಣಿ’ ಪ್ರಶಸ್ತಿ

Suddi Udaya

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧೆಗೆ ಚಿತ್ರಗಳ ಆಹ್ವಾನ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya
error: Content is protected !!