July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಸಭೆಯು ಹಾಗೂ ಕೆ. ಯೋಗೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಯಿತು.

ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ಯೋಗೀಶ್ ಕುಮಾರ್, ಕಾರ್ಯಧ್ಯಕ್ಷರಾಗಿ ಸುಧೀರ್ ಕುಮಾರ್ ಕೆ.ಎನ್, ಉಪಾಧ್ಯಕ್ಷರುಗಳಾಗಿ
ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲ ಶೆಟ್ಟಿ ಮುಂಡ್ರೋಟ್ಟು, ಸುಬ್ರಹ್ಮಣ್ಯ ಭಟ್ ಹಲೇಜಿ, ಪ್ರವೀಣ್ ರೈ ಕುಪ್ಪೆಟ್ಟಿ, ರೋಹಿತ್ ಶೆಟ್ಟಿ ಪುಯಿಲ, ಹರಿಪ್ರಸಾದ್ ಪೂಂಜಾ ಬೆಂಗಾಯಿ, ರಮೇಶ್ ಗೌಡ ಬನಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎಚ್ ಎಲ್ ಹಲೇಜಿ,
ಕಾರ್ಯದರ್ಶಿಯಾಗಿ ಚಿರಣ್ ಮುಂಚೇರಿ, ಮತ್ತು ರಾಜಗೋಪಾಲ್ ಕುಕ್ಕಾಜೆ, ಕೋಶಾಧಿಕಾರಿಯಾಗಿ ಭಾಸ್ಕರ್ ಬಳಕದೋಟ ಮತ್ತು ಸುಮತಿ ಜನಾರ್ಧನ್ ಬೆಂಗಾಯಿ ಆಯ್ಕೆಯಾಗಿರುತ್ತಾರೆ.

ಆಡಳಿತ ಸಮಿತಿಯ ಸದಸ್ಯರುಗಳಾಗಿ ರವಿಪ್ರಸಾದ್ ಕೊರಂಗಿನ್ನಾಯ, ಅಜಿತ ಕುಮಾರ್ ಕೆ ಎನ್, ಅಣ್ಣಿಗೌಡ ಪುಷ್ಪಗಿರಿ, ಸತೀಶ್ ಭಟ್ಟ ಹಲೇಜಿ, ಅತುಲ್ ಕುಮಾರ್ ಕೆ.ಎನ್, ಶ್ರಿಮತಿ ನಿರೂಪ ಎಸ್ ಆಳ್ವ, ಪದ್ಮನಾಭ ಶಿಲ್ಪಿ ಪಿಲಿಗೂಡು, ವಾಸಪ್ಪ ಗೌಡ ಮುಂಡ್ರೊಟ್ಟು, ರುಕ್ಮಯ ಮೂಲ್ಯ ಹಲೇಜಿ, ವಾಸು ನಾಯ್ಕ ಹಲೇಜಿ, ಆನಂದ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಹಾಗೂ ಸೇವಾ ಸಮಿತಿಯ ಸದಸ್ಯರುಗಳಾಗಿ ಒಟ್ಟು 28 ಸದಸ್ಯರನ್ನು ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ, ಭಕ್ತರಿಗೆ ಸಾಂಪ್ರದಾಯಿಕ ಉಡುಗೆ ಕಡ್ಡಾಯ

Suddi Udaya

ಹತ್ಯಡ್ಕ: ಬೂಡುಮುಗೇರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ: ಮಹಾಪೂಜೆ, ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ

Suddi Udaya

ರೆಖ್ಯ: ಗಾಳೆ-ಮಳೆಗೆ ಹಾರಿ ಹೋದ ಮನೆಯ ಮೇಲ್ಛಾವಣಿ: ಗ್ರಾಮಸ್ಥರಿಂದ ದುರಸ್ತಿ ಕಾರ್ಯ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya
error: Content is protected !!