30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

ಕುಕ್ಕೇಡಿ : ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಂಡಳಿ ಇವರ ಸOಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ “ಆರೋಗ್ಯ ತಪಾಸಣಾ ಶಿಬಿರ” ಜೂ.26 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾರವರು ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆರೋಗ್ಯ ಇಲಾಖೆಯವರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಡಿ.21 :ಕೊಡಿಂಬಾಡಿಯಲ್ಲಿ ಲಲಿತ ಮೆಡಿಕಲ್ ಸ್ಟೋರ್‍ಸ್ ಶುಭಾರಂಭ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಚಿವೆ ಶ್ರೀಮತಿ ಮೋಟಮ್ಮ ಭೇಟಿ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!