30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

ಪಟ್ರಮೆ : ಇಲ್ಲಿಯ ಹಟ್ಟೆಕಲ್ಲು ನಿವಾಸಿ ಕೊರಗಪ್ಪ ನಾಯ್ಕ (55ವ ) ರವರು ಡೆಂಗ್ಯೂ ಜ್ವರದಿಂದ ಇಂದು (ಜೂ.27) ಬೆಳಿಗ್ಗೆ ನಿಧನರಾಗಿರುತ್ತಾರೆ.

ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಡೆಂಗ್ಯೂನಿಂದ ಮೃತಪಟ್ಟರು ಎನ್ನಲಾಗಿದೆ.

ಮೃತರು ಪತ್ನಿ ಶ್ರೀಮತಿ ವಾರಿಜ, ಪುತ್ರ ನಾಗೇಶ, ಪುತ್ರಿ ಲಾವಣ್ಯ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವಲಯ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ಬೆಳ್ತಂಗಡಿ: ದ್ವೇಷ ಭಾಷಣ ಆರೋಪ- ವಿ.ಹಿಂ.ಪ. ನ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ ವಿರುದ್ಧ ಕಡಬ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಬಂದಾರು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya
error: Content is protected !!