25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

ಬಂದಾರು: ಮಳೆಯ ಪರಿಣಾಮ ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳೋಡಿ ಸೇತುವೆ ಬಳಿ ಇಳಿಜಾರು
ರಸ್ತೆ ಬದಿಯ ಎತ್ತರದ ಧರೆ ಜೂ.26 ರಂದು ರಾತ್ರಿ ರಸ್ತೆ ಮಧ್ಯೆ ಕುಸಿದಿದ್ದು ಗುರುವಾರ ಬೆಳಿಗ್ಗೆ ವಾಹನ ಸಂಚಾರಕ್ಕೆ. ಕೆಲ ಹೊತ್ತು ಅಡಚಣೆ ಉಂಟಾಯಿತು.


ಬಳಿಕ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿ ಇದೀಗ ಜೆಸಿಬಿ ಹಿಟಾಚಿಯಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.

Related posts

ನೆರಿಯ: ಕಡವೆ ಬೇಟೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

Suddi Udaya

ಅಂಡಿಂಜೆ ಗ್ರಾ.ಪಂ. ಮಕ್ಕಳ ಗ್ರಾಮಸಭೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯ ವಿದ್ಯಾರ್ಥಿ ಅಮಿತ್ ಪ್ರಥಮ ಸ್ಥಾನ

Suddi Udaya

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಸುಲ್ಕೇರಿ ಗ್ರಾ.ಪಂ. ಸಹಭಾಗಿತ್ವದಲ್ಲಿ ಚೈತನ್ಯ ಹಾಳೆ ತಟ್ಟೆ ಉತ್ಪಾದನೆಯ ಉದ್ಘಾಟನೆ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya
error: Content is protected !!