23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ ಮಂ ಎಜ್ಯುಕೇಶನಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಗಾಯನ ತರಗತಿ ಆರಂಭವಾಯಿತು.

ಸಂಗೀತ ಶಿಕ್ಷಕಿಯಾಗಿ ಶ್ರೀದೇವಿ ಧರ್ಮಸ್ಥಳ ಇವರು ಆಗಮಿಸಿದ್ದು, ಶೈಕ್ಷಣಿಕ ಚಟುವಟಿಕೆಯಾಗಿ ನಿರಂತರ ತರಗತಿಯನ್ನು ನಡೆಸಲಿದ್ದಾರೆ. ಮುಖ್ಯ ಶಿಕ್ಷಕರಾದ ರಾಮಕೃಷ್ಣ ಭಟ್ ರವರು ಸಂಗೀತ ಶಿಕ್ಷಕಿಯವರನ್ನು ಪರಿಚಯಿಸಿ ಸ್ವಾಗತಿಸಿದರು. ತರಗತಿಯ ಉಸ್ತುವಾರಿ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ವಂದಿಸಿದರು.

Related posts

ನಿಡ್ಲೆ: ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಅಜಿತ್ ಗೌಡ ಕಜೆ ಮರು ಬಿಜೆಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ನ 50ನೇ ವರ್ಷದ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!