25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ.

ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ ನೀರು ಸೋರುತ್ತಿದ್ದು ನಿಲ್ಲಲು ಅಸಾಧ್ಯವಾಗಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾ.ಪಂ ಅಧ್ಯಕ್ಷರು, ಬಾರ್ಯ ಗ್ರಾಮಲೆಕ್ಕಾಧಿಕಾರಿ ಸಾಕಮ್ಮ, ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ , ಗ್ರಾ.ಪಂ. ಸದಸ್ಯರಾದ ಹಕೀಂ, ಬಿಎಸ್ ಎ ಹಾರಿಸ್ ಭೇಟಿ ನೀಡಿದರು.

Related posts

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ವೇಣೂರು: ದಿ| ಕಮಲ ಬಂಗೇರರ ಶೃದ್ಧಾಂಜಲಿ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ದೊಂಡೊಲೆಯ ವಿಕಲಚೇತನ ಕುಟುಂಬಕ್ಕೆ ಸಹಾಯಹಸ್ತ : ಅರ್ಹರ ಸೇವೆಗೆ ಬೆಳ್ತಂಗಡಿ ಲಯನ್ಸ್ ತೆರೆದುಕೊಂಡಿದೆ-ವಲಯಾಧ್ಯಕ್ಷ ದಿನೇಶ್

Suddi Udaya

ಬಂಗ್ಲೆಗುಡ್ಡೆಯಲ್ಲಿ ಎರಡನೇ ದಿನದ ಕಾಯಾ೯ಚರಣೆ: ಎರಡು ಶವದ ಅವಶೇಷಗಳು ಪತ್ತೆ

Suddi Udaya

ಅರಸಿನಮಕ್ಕಿ: ಅಡಿಕೆಗೆ ಔಷಧಿ ಸಿಂಪಡನೆ ಮಾಡುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya
error: Content is protected !!