September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ.

ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ ನೀರು ಸೋರುತ್ತಿದ್ದು ನಿಲ್ಲಲು ಅಸಾಧ್ಯವಾಗಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾ.ಪಂ ಅಧ್ಯಕ್ಷರು, ಬಾರ್ಯ ಗ್ರಾಮಲೆಕ್ಕಾಧಿಕಾರಿ ಸಾಕಮ್ಮ, ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ , ಗ್ರಾ.ಪಂ. ಸದಸ್ಯರಾದ ಹಕೀಂ, ಬಿಎಸ್ ಎ ಹಾರಿಸ್ ಭೇಟಿ ನೀಡಿದರು.

Related posts

ಕುಂಠಿನಿ ಮುಹಿಯ್ಯುದ್ಧೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಗಣಿತ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವರು ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಧರ್ಮಸ್ಥಳ ಹಾಗೂ ಶಾಂತಿವನ ಭೇಟಿ

Suddi Udaya
error: Content is protected !!