35.1 C
ಪುತ್ತೂರು, ಬೆಳ್ತಂಗಡಿ
April 11, 2025
ತಾಲೂಕು ಸುದ್ದಿ

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:: ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ‌ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಳದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು

Related posts

ಮುಂಡೂರು ಸ. ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳಗಿರಿ ಕ್ಷೇತ್ರದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ಉಜಿರೆ ಮಹಿಳಾ ವಿವಿದ್ದೋದೇಶ ಸಹಕಾರ ಸಂಘದ ಅಧ್ಯಕ್ಷರಾಗಿ ಶಶಿಕಲಾ ಡಿ ಗೌಡ , ಉಪಾಧ್ಯಕ್ಷರಾಗಿ ಪ್ರಮೀಳಾ

Suddi Udaya

ಚಾರ್ಮಾಡಿ: ಪ್ರಪಾತಕ್ಕೆ ಉರುಳಿ ಬಿದ್ದ ಟಾಟಾ ಎ.ಸಿ ವಾಹನ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya
error: Content is protected !!