25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:: ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ‌ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಳದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು

Related posts

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ಗುರುವಾಯನಕೆರೆ ಮಸ್ಜಿದ್ ನಲ್ಲಿ ಉರೂಸ್ ಪ್ರಯುಕ್ತ 11 ಜೋಡಿ ಸಾಮೂಹಿಕ ವಿವಾಹ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಆಪರೇಷನ್ ಸಿಂಧೂರ: ಕುರಾಯ-ಬಂದಾರು ಶ್ರೀ ಸದಾಶಿವ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
error: Content is protected !!