ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಸಮಸ್ಯೆ

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು.

Related posts

ಧರ್ಮಸ್ಥಳ: ಮೃತ ದೇಹಗಳನ್ನು ಹೂತು ಹಾಕಿದ ದೂರು ಪ್ರಕರಣ ಕೇಸ್ ಫೈಲ್ ಪಡೆಯಲು ಧರ್ಮಸ್ಥಳ ಠಾಣೆಗೆ ಬಂದ ಎಸ್.ಐ.ಟಿ. ತನಿಖಾಧಿಕಾರಿ ಜಿತೇಂದ್ರ ದಯಾಮ

Suddi Udaya

ಮಡಂತ್ಯಾರು ಹಾರಬೆ ಕ್ರಾಸ್ ಬಳಿ ಬೈಕ್ ಗಳ ಮುಖಾಮುಖಿ ಡಿಕ್ಕಿ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ಸಹಾಯಕ ಪ್ರಾಧ್ಯಾಪಕಿ ಗೀತಾ ಏ.ಜೆ ರವರಿಗೆ ಪಿಎಚ್ ಡಿ ಪದವಿ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya
error: Content is protected !!