30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

ಬೆಳ್ತಂಗಡಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರಿಗೆ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಲಾಯಿತು..

ವಿಶೇಷ ಅತಿಥಿಯಾಗಿ ತಾಲೂಕು ಸಹಕಾರಿ ಸಂಘದ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪ್ರತಿಮಾ ಬಿ. ವಿ.. ಯವರು ಭಾಗವಹಿಸಿದ್ದರು. ನಿರ್ದೇಶಕರಾದ ಹರಿಪ್ರಸಾದ್ ರವರು ಸ್ವಾಗತಿಸಿ ನಿರ್ದೇಶಕರಾದ ಚಂದ್ರಶೇಖರ್ ಸನ್ಮಾನ ಪತ್ರ ವಾಚಿಸಿದರು. ನಿರ್ದೇಶಕರಾದ ಪ್ರಶಾಂತ್ ಕುಮಾರ್ ರವರು ವಂದನಾರ್ಪಣೆ ಮಾಡಿದರು. ಸಲಹೆಗಾರರಾದ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು ನಿರ್ದೇಶಕರಾದ ಶ್ರೀಮತಿ ಆರತಿ, ಜಯರಾಜ್ ಜೈನ್, ಶ್ರೀಮತಿ ವಾರಿಜ, ಶ್ರೀಮತಿ ಹೇಮಲತಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲ ಜ್ಯೋತಿರಾಜ್, ಶ್ರೀಮತಿ ವಿಶಾಲ್, ಧನ ಕೀರ್ತಿ ಜೈನ್, ಸನತ್ ಕುಮಾರ್, ಶ್ರೀಮತಿ ರಶ್ಮಿ., ಶ್ರೀಮತಿ ಸಂಗೀತ, ಶ್ರೀಮತಿ ಸೌಮ್ಯ ಮೊದಲಾದವರಿದ್ದರು.

Related posts

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಶಿಶಿಲದ ಜಿನ ಮಂದಿರದಲ್ಲಿ ಪಂಚಕಲ್ಯಾಣ : ಬಿಂಬವನ್ನು ತರುವಲ್ಲಿ ಸಹಕರಿಸಿದವರಿಗೆ ಅಭಿನಂದನೆ

Suddi Udaya

ಸುಲ್ಕೇರಿಮೊಗ್ರು ಪುರುಷರ ಬಳಗ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂದೀಪ್ ಪಟ್ಲ, ಕಾರ್ಯದರ್ಶಿಯಾಗಿ ಅಶೋಕ್ ಕಾಡಂಗೆ

Suddi Udaya

ಕೇರಳ ವಿಧಾನಸಭಾ ಚುನಾವಣೆ: ಪ್ರಭಾರಿಯಾಗಿ ಶಾಸಕ ಹರೀಶ್ ಪೂಂಜ ನೇಮಕ

Suddi Udaya

ನಿಡ್ಲೆ: 90 ವರ್ಷದ ವಯೋವೃದ್ಧೆ ಸರಸ್ವತಿಯವರಿಂದ ಮತದಾನ

Suddi Udaya
error: Content is protected !!