25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾ.ಕೃ.ಪ.ಸ. ಸಂಘದ ಸಿಬ್ಬಂದಿ ಪ್ರಿಯಾ ಡಿಸೋಜಾರಿಗೆ ಬಿಳ್ಕೋಡುಗೆ ಸಮಾರಂಭ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸಿಬ್ಬಂದಿ ಪ್ರಿಯಾ ಡಿಸೋಜಾ ರವರಿಗೆ ಬಿಳ್ಕೋಡುಗೆ ಸಮಾರಂಭವು ಜೂ.27ರಂದು ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ, ಉಪಾಧ್ಯಕ್ಷ ಜರ್ನಾದನ ಪೂಜಾರಿ ಕೊಡಂಗೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಮೀರಾ, ಉಪವ್ಯವಸ್ಥಾಪಕರು ಸತೀಶ್ ಕೆ , ನಿರ್ದೇಶಕರಾದ ದೇಜಪ್ಪ ಪೂಜಾರಿ, ದಿನೇಶ್ ಪಿ.ಕೆ, ಕೊರಗಪ್ಪ , ದೇವಿಪ್ರಸಾದ ಶೆಟ್ಟಿ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ತೋಟತ್ತಾಡಿ: ಬೈಲಂಗಡಿ ಅರಮನೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya
error: Content is protected !!