24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಹಳೆಕೋಟೆ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಹೆಚ್. ಪದ್ಮ ಗೌಡ, ಉಪಾಧ್ಯಕ್ಷರಾಗಿ ಕುಶಾಲಪ್ಪ ಗೌಡ ಪೂವಾಜೆ

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya
error: Content is protected !!