23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಬಿಲ್ಲವ ಫ್ಯಾಮಿಲಿ‌ ದುಬೈ ವತಿಯಿಂದ ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಪೀತಾಂಬರ ಹೇರಾಜೆಯವರಿಗೆ ಗೌರವ ಸನ್ಮಾನ

Suddi Udaya

ಜ.13: ಮೊಗ್ರು ಮೂವರು ದೈವಗಳ ದೈವಸ್ಥಾನ ಮುಗೇರಡ್ಕ ಹಾಗೂ ಶ್ರೀ ದುರ್ಗಾನುಗ್ರಹ ಭಜನಾ ಮಂದಿರ ಸಹಭಾಗಿತ್ವದಲ್ಲಿ ಧಾರ್ಮಿಕ ಮತ್ತು ಸಾoಸ್ಕೃತಿಕ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!