September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ಲಾಯಿಲ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಶ್ರದ್ದೇಶ್ ಗಾಣಿಗ, ಕಾರ್ಯದರ್ಶಿಯಾಗಿ ಅಜಯ್

Suddi Udaya
error: Content is protected !!