37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

ಕುಕ್ಕೇಡಿ : ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಂಡಳಿ ಇವರ ಸOಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ “ಆರೋಗ್ಯ ತಪಾಸಣಾ ಶಿಬಿರ” ಜೂ.26 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾರವರು ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆರೋಗ್ಯ ಇಲಾಖೆಯವರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಗುರುವಾಯನಕೆರೆ: ದ.ಕ. ಜಿಲ್ಲಾ ಸಹಕಾರ ಭಾರತಿ ಮಹಿಳಾ ಅಭ್ಯಾಸ ವರ್ಗ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ.ಸಂಘದ ಸಹಾಯಕ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಂ.ಶ್ರೀನಿವಾಸ ನಾಯ್ಕರಿಗೆ ಬೀಳ್ಕೊಡುಗೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಬೆಳಾಲು: ಕೊಲ್ಪಡಿ ಶ್ರೀ ಸುಭ್ರಮಣ್ಯೇಶ್ವರ ಭಜನಾ ಮಂಡಳಿ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya
error: Content is protected !!