23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ.

ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ ನೀರು ಸೋರುತ್ತಿದ್ದು ನಿಲ್ಲಲು ಅಸಾಧ್ಯವಾಗಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾ.ಪಂ ಅಧ್ಯಕ್ಷರು, ಬಾರ್ಯ ಗ್ರಾಮಲೆಕ್ಕಾಧಿಕಾರಿ ಸಾಕಮ್ಮ, ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ , ಗ್ರಾ.ಪಂ. ಸದಸ್ಯರಾದ ಹಕೀಂ, ಬಿಎಸ್ ಎ ಹಾರಿಸ್ ಭೇಟಿ ನೀಡಿದರು.

Related posts

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಚಿತ್ರಕಲಾ ಶಿಕ್ಷಕ ವಿ.ಕೆ. ವಿಟ್ಲ ರವರು ಕಲಾನಿಧಿ ಪ್ರಶಸ್ತಿಗೆ ಆಯ್ಕೆ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸದಸ್ಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

Suddi Udaya

ನಾವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya
error: Content is protected !!